Chandrashekhar Gouda

Chandrashekhar Gouda Creator for new things and ideas.

THE FIRST WEALTH IS HEALTH.Adding rich nutrient food to the plate the first step.
15/07/2021

THE FIRST WEALTH IS HEALTH.

Adding rich nutrient food to the plate the first step.

Enjoying the way of eating right
13/07/2021

Enjoying the way of eating right


Yesterday's Weekend walk
05/07/2021

Yesterday's Weekend walk

11/05/2017
19/01/2017

Good morning have a nice day

☘🌸☘ *ಮುಂಜಾನೆ ಮಾತು* ☘🌸☘

*ಯಶಸ್ಸು ಎಂದರೆ ವೈಯಕ್ತಿಕವಾಗಿ ನಾವೆಷ್ಟು ಬೆಳೆದೆವು ಎಂಬುದಲ್ಲ ,* *ನಮ್ಮ
ಬೆಳವಣಿಗೆಗಳಿಂದ*
*ಎಷ್ಟು ಜನರು ಸ್ಪೂರ್ತಿ ಪಡೆದರು ಎಂಬುದು ಮುಖ್ಯವಾಗುತ್ತದೆ !*

🌷 *ಶುಭೋದಯ* 🌷
💐💐👏👏🙏🙏🌹🌹🌺🌺

- WeB

IPL - RCB

18/01/2017

Hi all, Good night sweet dreams...... Read it once

ಮನಮುಟ್ಟಿದ ಸಾಲುಗಳು..

01." ನೀವೇನನ್ನು ಬಯಸುತ್ತೀರೋ ಅದನ್ನು ಪಡೆಯಲಾರಿರಿ.
ಏನನ್ನು ಪಡೆದಿದ್ದೀರೋ ಅದನ್ನು ಅನುಭವಿಸಲಾರಿರಿ.
ಏನನ್ನು ಅನುಭವಿಸುತ್ತಿದ್ದೀರೋ ಅದು ಶಾಶ್ವತವಲ್ಲ.
ಯಾವುದು ಶಾಶ್ವತವೋ ಅದು ಬೇಸರ.
ಅದೇ ಬದುಕು"...
●●●●●●●
02. "ಎಲ್ಲಾ ಬೆರಳುಗಳೂ ಒಂದೇ ರೀತಿಯ ಅಳತೆಯನ್ನು
ಹೊಂದಿಲ್ಲ.ಆದರೆ ಅವು ಬಗ್ಗಿ ನಿಂತರೆ ಎಲ್ಲವೂ ಒಂದೇ
ಸಮನಾದೀತು. ಬದುಕಿನಲ್ಲೂ ಹಾಗೆ ನಾವು
ಬಾಗುವುದಾದರೆ ಮತ್ತು ಸನ್ನಿವೇಶಗಳಿಗೆ
ಹೊಂದಿಕೊಳುವುದಾದರೆ ಬದುಕು ತುಂಬಾ ಸರಳ"..
●●●●●●●
03. "ಜೀವನದ ಎಲ್ಲಾ ಕ್ಷಣಗಳೂ ನಿಮಗೆ ಸಂತೋಷದಾಯಕ
ಆಗಲಾರದು. ದಿನದ ಎಲ್ಲಾ ಘಟನೆಗಳು ನಿಮಗೆ
ಸಮಧಾನವೆನಿಸಲಾರದು. ಆದರೆ ಒಂದು ಸಂಗತಿ ಮಾತ್ರ
ನಿಮಗೆ ಅತ್ಯಂತ ಖುಷಿಯೆನಿಸುವುದು. ಅದು
ಯಾವುದೆಂದರೆ ಬೇರೆಯವರ ಕಣ್ಣುಗಳಲಿ ನೀವು ಕಾಣುವ
ನಿಮ್ಮ ಬಗೆಗಿನ ಕಾಳಜಿ"...
●●●●●●●
04. "ಒಂದು ಪಾತರಗಿತ್ತಿ 14 ದಿನಗಳ ಕಾಲ ಮಾತ್ರ.
ಬದುಕುಳಿಯುವದು. ಆದರೆ ಅದು ಪ್ರತಿದಿನ ಅತ್ಯಂತ
ಸಂತೋಷದಿಂದ ಹಾರಾಡುವದು ಮತ್ತು ಹಲವರ
ಹೃದಯಗಳನ್ನ ಗೆಲ್ಲುವುದು ಪ್ರತಿ ಕ್ಷಣವೂ ಅತ್ಯಂತ
ಪ್ರಮುಖ. ಯಾವಾಗಲೂ ಸುಖ ಸಂತೋಷದಿಂದಿರಿ"...
●●●●●●
05. "ಕಾಲಿಗೆ ಬೂಟುಗಳಿಲ್ಲವೆಂದು ನಾನು ಅಳುತ್ತಿದ್ದೆ. ಆದರೆ
ಕಾಲುಗಳೇ ಇಲ್ಲದ ವ್ಯಕ್ತಿಯನು ಕಂಡಾಗ ನಾನು
ಅಳುವುದನ್ನು ನಿಲ್ಲಿಸಿಬಿಟ್ಟೆ. ಬದುಕು ಆಶೀರ್ವಾದಗಳ
ಸಂತೆ. ನಾವು ಅದನ್ನು ಅರ್ಥ ಮಾಡಿಕೊಳ್ಳಬೇಕು"...
●●●●●●●
06. "ಯಾರಾದರೂ ಬಹು ಬೇಗ ಸತ್ತುಹೋದರೆ ದೇವರು
ಅವನನ್ನು ತುಂಬಾ ಪ್ರೀತಿಸುತ್ತಾನೆಂದು ಜನ ಅಭಿಪ್ರಾಯ
ಪಡುತ್ತಾರೆ. ಆದರೆ ಭೂಮಿಯ ಮೇಲೆ ಇನ್ನೂ
ಬದುಕಿದ್ದೇವೆಂದರೆ ಏನರ್ಥ?
ಈ ಭೂಮಿಯ ಮೇಲೆ ಯಾರೋ ದೇವರಿಗಿಂತ ನಮ್ಮನ್ನು
ಹೆಚ್ಚಾಗಿ ಪ್ರೀತಿಸುತ್ತಾರೆ ಎಂದರ್ಥ"...
●●●●●●●
07. "ನೋವುಂಡ ಹೃದಯ ಸಣ್ಣ ಮಕ್ಕಳಂತೆ. ಅದು ಅಳಬಹುದೇ
ಹೊರತು ತನ್ನ ಭಾವನೆಗಳನು ಹಂಚಿಕೊಳ್ಳದು .ಆದ್ದರಿಂದ
ನಿಮ್ಮನ್ನು ಪ್ರೀತಿಸುವ ಮತ್ತು ನಿಮ್ಮ ಮೇಲೆ ಕಾಳಜಿ
ತೋರುವ ಯಾರನ್ನು ನೋಯಿಸಬೇಡಿ"...
●●●●●●●
08. "ಒಳ್ಳೆಯ ರಸ್ತೆ ಒಬ್ಬ ಒಳ್ಳೆಯ ಚಾಲಕನನ್ನು ರೂಪಿಸಲಾರದು.
ಶಾಂತವಾಗಿರುವ ಸಾಗರ ಒಬ್ಬ ಒಳ್ಳೆಯ ನಾವಿಕನನು
ರೂಪಿಸಲಾರದು. ತಿಳಿಯಾದ ಆಕಾಶ ಒಬ್ಬ ಒಳ್ಳೆಯ
ವಿಮಾನ ಚಾಲಕನನ್ನು ರೂಪಿಸಲಾರದು. ಸಮಸ್ಯೆಗಳೇ
ಇಲ್ಲದ ಜೀವನ ಎಂದಿಗೂ ಸಾಧಕರನು ರೂಪಿಸದು"...
●●●●●●●
09. "ಸಮಯ ನಮಗಾಗಿ ಕಾಯುವುದಿಲ್ಲ ಎಂದಾದರೆ ನಾವೇಕೆ
ಯೋಗ್ಯ ಸಮಯಕ್ಕಾಗಿ ಯಾವಾಗಲೂ ಕಾಯಬೇಕು?
ಒಳ್ಳೆಯ ಕೆಲಸ ಮಾಡುವುದಕೆ ಯಾವಾಗಲೂ ಕೆಟ್ಟ
ಸಮಯ ಎಂದಿರುವದಿಲ್ಲ"...
●●●●●●

- WeB

IPL - RCB

18/01/2017

ಕತ್ತಲು ಅಂದರೆ ಅಂಧಕಾರವಲ್ಲ ಅದು ಬೆಳಕಿನ ಮೌನ.
ಸೋಲು ಅಂದರೆ ಅಂತ್ಯವಲ್ಲ ಅದು ಗೆಲುವಿಗೆ ಬೇಕಾದ ಸಾಧನ
ಕನಸು ಅಂದರೆ ಬರೀ ಹಂಬಲವಲ್ಲ ಮನಸು ಎಂಬ ಕಾದಂಬರಿಗೆ ಬರೆದ ಮುನ್ನುಡಿ.
🌷 *ಶುಭೋದಯ*🌷

- WeB

IPL - RCB

17/01/2017

​ -4 of ​;
, , , -self

- WeB

IPL - RCB

17/01/2017

​Please Don't by ​

- WeB

IPL - RCB

17/01/2017

​Take to get in

- WeB

IPL - RCB

17/01/2017

​One always this ​

- WeB

IPL - RCB

Address

Hubli
580001 - 580064 (INCL. DHARWAD WEST END)

Alerts

Be the first to know and let us send you an email when Chandrashekhar Gouda posts news and promotions. Your email address will not be used for any other purpose, and you can unsubscribe at any time.

Contact The Business

Send a message to Chandrashekhar Gouda:

Share