Amruteshwari Digital Seva Center

Amruteshwari Digital Seva Center INTERNET, SCAN, LAMINATION, PRINT, XEROX, GAMING, E-MAIL

23/06/2021
01/06/2021
Pradhan Manthri Kisaan Samman Yojanaकृषि एवं किसान कल्याण मंत्रालयMinistry of Agriculture & Farmers Welfareभारत सरकार (G...
20/08/2019

Pradhan Manthri Kisaan Samman Yojana

कृषि एवं किसान कल्याण मंत्रालय
Ministry of Agriculture & Farmers Welfare
भारत सरकार (Government of India)

For more details Contact Amruteshwari Cyber

Common Service Center. [CSC]
Contact :- +91 9964236328

Recruitment of Probationary Officers Important Events DatesCommencement of on-line registration of application 19/06/201...
20/06/2019

Recruitment of Probationary Officers
Important Events Dates
Commencement of on-line registration of application 19/06/2019
Closure of registration of application 30/06/2019
Closure for editing application details 30/06/2019
Last date for printing your application 15/07/2019
Online Fee Payment 19/06/2019 to 30/06/2019
https://ibpsonline.ibps.in/sibpomay19/

19/06/2019

2019-20-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ಸಾಮಾನ್ಯ, ಮಾದರಿ, ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಅಹ್ವಾನ.
ಅರ್ಜಿಸಲ್ಲಿಸಲು ಕೊನೆಯ ದಿನಾಂಕ : 12.07.2019
ಪ್ರಕಟಣೆ
ಅಭ್ಯರ್ಥಿಗಳಿಗೆ ಸೂಚನೆ:-1 2005 ಮತ್ತು ಅದರ ಪೂರ್ವದಲ್ಲಿ sslc ಉತ್ತೀರ್ಣರಾದ ವಿವರಗಳು ಅರ್ಜಿಯಲ್ಲಿ Generate ಆಗದ ಕಾರಣ ಇಂತಹ ಅಭ್ಯರ್ಥಿಗಳು ಮತ್ತು CBSE ಎಲ್ಲಾ ಅಭ್ಯರ್ಥಿಗಳು ಹಾಗೂ ಇತರೆ ರಾಜ್ಯದಲ್ಲಿ ಹತ್ತನೆ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಹತ್ತನೆ ತರಗತಿಯ ಮೂಲ ಅಂಕಪಟ್ಟಿಯನ್ನು ಹತ್ತಿರದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಹೋಗಿ ಅಂಕಪಟ್ಟಿಯ ವಿವರಗಳನ್ನು Entry ಮಾಡಿಸಿ, ನಂತರ ಅರ್ಜಿ ಸಲ್ಲಿಸುವುದು.

ಹಿಂದುಳಿದ ವರ್ಗಗಳ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸೂಚನೆಗಳು
1.ವಿದ್ಯಾರ್ಥಿಗಳು ಹಿಂದುಳಿದ ವರ್ಗಗಕ್ಕೆ ಸೇರಿದ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು.
2.ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯಮಿತಿ ಪ್ರವರ್ಗ-1 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ- ರೂ.1.00 ಲಕ್ಷ ಒಳಗಿರಬೇಕು.
3.ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್‍ಲೈನ್‍ನಲ್ಲಿಯೇ ಅರ್ಜಿ ಸಲ್ಲಿಸಬೇಕು.
4.ಆನ್‍ಲೈನ್ ಅರ್ಜಿಯಲ್ಲಿ ಎಸ್.ಎಸ್.ಎಲ್.ಸಿ ರಿಜಿಸ್ಟರ್ ಸಂಖ್ಯೆ, ಪಾಸಾದ ವರ್ಷ, ಹುಟ್ಟಿದ ದಿನಾಂಕವನ್ನು ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿರುವಂತೆಯೇ ನಮೂದಿಸಬೇಕು.
5.ವಿದ್ಯಾರ್ಥಿಯು ಪ್ರವೇಶ ಪಡೆದಿರುವ ಕಾಲೇಜು, ತಾಲ್ಲೂಕು, ಜಿಲ್ಲೆ, ವಿಶ್ವವಿದ್ಯಾನಿಲಯ, ಬೋರ್ಡ್/ಮಂಡಳಿ, ಪ್ರವೇಶದ ವಿಧಾನ, ಕೋರ್ಸಿನ ವಿವರ, ಪ್ರವೇಶದ ವಿವರ ಹಾಗೂ ಹಿಂದಿನ ತರಗತಿ/ಕೋರ್ಸಿನಲ್ಲಿ ಪಡೆದ ಅಂಕಗಳ ವಿವರವನ್ನು ತಪ್ಪಿಲ್ಲದಂತೆ ನಮೂದಿಸಬೇಕು.
6.ಎಸ್.ಎಸ್.ಎಲ್.ಸಿ ನಂತರದ ಕೋರ್ಸಿಗೆ (1ನೇ ಪಿ.ಯು.ಸಿ, 1ನೇ ಡಿಪ್ಲಮಾ, 1ನೇ ಐ.ಟಿ.ಐ ಇತ್ಯಾ ಕೋರ್ಸುಗಳಿಗೆ ಮಾತ್ರ)ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಿಂದಿನ ತರಗತಿಯಲ್ಲಿ ಓದುತ್ತಿದ್ದ ಶಾಲೆಯಿಂದ SATS (Student Achievement Tracking System) ಪಡೆದುಕೊಂಡು SATS ಅಂಕಣದಲ್ಲಿನ ಕಡ್ಡಾಯವಾಗಿ ಅಳವಡಿಸುವುದು
7.ಇದುವರೆಗೆ ಫಲಿತಾಂಶ ಪ್ರಕಟಗೊಳ್ಳದೇ ಇರುವ ಕೋರ್ಸುಗಳ ವಿದ್ಯಾರ್ಥಿಗಳು ಮಾತ್ರ ಆನ್ ಲೈನ್ ಅರ್ಜಿಯಲ್ಲಿ Complete Result Awaited ಬಟನ್ ಕ್ಲಿಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ (ಇಂತಹ ವಿದ್ಯಾರ್ಥಿಗಳು ಫಲಿತಾಂಶ ಬಂದ ತಕ್ಷಣವೇ ಅರ್ಜಿಯ ಇನ್ನೊಂದು ಪ್ರತಿಯೊಂದಿಗೆ ಅಂಕಪಟ್ಟಿಯನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಛೇರಿಗೆ ತಲುಪಿಸಿ ಸ್ವೀಕೃತಿ ಪಡೆಯುವುದು. ಅಂಕಪಟ್ಟಿಯನ್ನು ಸಲ್ಲಿಸದೇ ಇದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದು.)
8.ವಿದ್ಯಾರ್ಥಿಯು ಪ್ರವೇಶ ಪಡೆದಿರುವ ಕಾಲೇಜಿನಿಂದ ಸ್ವಂತ ಸ್ಥಳಕ್ಕೆ ಕನಿಷ್ಠ 5 ಕಿ.ಮೀ ದೂರದ ವಿದ್ಯಾರ್ಥಿಗಳಾಗಿರಬೇಕು. ಕಾಲೇಜಿನಿಂದ ಸ್ವಂತ ಸ್ಥಳಕ್ಕೆ ಇರುವ ದೂರವನ್ನು ಕಿ.ಮೀ.ಗಳಲ್ಲಿ ನಮೂದಿಸಬೇಕು.
9.ವಿದ್ಯಾರ್ಥಿ ಪಡೆದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿ ಸಂಖ್ಯೆಯನ್ನು ನಮೂದಿಸಿ, View ಬಟನ್ Click ಮಾಡಿ ನೀವು ಪಡೆದಿರುವ ಪ್ರಮಾಣ ಪತ್ರದಲ್ಲಿರುವ ಅಂಕಿ ಅಂಶಗಳಂತೆ ಇರುವುದನ್ನು ಖಾತರಿಪಡಿಸಿಕೊಳ್ಳುವುದು(ಆದಾಯ ಪ್ರಮಾಣ ಪತ್ರವನ್ನು ಉದ್ಯೋಗಕ್ಕಾಗಿ ಪಡೆದಿರುವುದನ್ನು ಸ್ವೀಕರಿಸುವುದಿಲ್ಲ.)ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಶಿಕ್ಷಣಕ್ಕಾಗಿ ಪಡೆದಿರಬೇಕು.
10.ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಒಂದೇ ಪತ್ರದಲ್ಲಿ ನೀಡಿದ್ದಲ್ಲಿ, ಅರ್ಜಿಯಲ್ಲಿನ ಜಾತಿ ಅಥವಾ ಅದಾಯ ಕಲಂನ ಯಾವುದಾದರು ಒಂದರಲ್ಲಿ ಭರ್ತಿ ಮಾಡುವುದು.
11.ವಿದ್ಯಾರ್ಥಿಯ ಧರ್ಮ, ಜಾತಿ, ಪ್ರವರ್ಗ ಹಾಗೂ ಜಾತಿ&ಆದಾಯ ಪ್ರಮಾಣ ಪತ್ರ ಪಡೆದ ದಿನಾಂಕ ಹಾಗೂ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ, ಪೋಷಕರ ವೃತ್ತಿಯನ್ನು ಕಡ್ಡಾಯವಾಗಿ ನಮೂದಿಸಬೇಕು.
12.ವಿದ್ಯಾರ್ಥಿಯು ವಿಕಲಚೇತನ ಹಾಗೂ ಅಂಧ ವಿದ್ಯಾರ್ಥಿಗಳಾಗಿದ್ದಲ್ಲಿ, Yes ಎಂದು ನಮೂದಿಸಬೇಕು.
13.ವಿದ್ಯಾರ್ಥಿಯು ಈ ಹಿಂದಿನ ಸಾಲಿನಲ್ಲಿ Govt. of India, Govt. of Karnataka, Donors Scholorships, ಇತರೆ ಯಾವುದೇ ವಿದ್ಯಾರ್ಥಿ ವೇತನವನ್ನು ಪಡೆಯುತ್ತಿದ್ದಲ್ಲಿ Yes ಎಂದು ನಮೂದಿಸಬೇಕು.
14.ಕುಟುಂಬದ ಸದಸ್ಯರಲ್ಲಿ ಇಬ್ಬರಿಗಿಂತ ಹೆಚ್ಚು ಜನ ಶುಲ್ಕ ವಿನಾಯಿತಿ, ಪಡೆಯುತ್ತಿದ್ದಲ್ಲಿ Govt. of India, Govt. of Karnataka, Donors Scholorships, ಇತರೆ ಎಂಬ ವಿವರವನ್ನು ನಮೂದಿಸಬೇಕು.
15.ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಆಧಾರ್ ಸಂಖ್ಯೆ ಲಭ್ಯವಿಲ್ಲದಿದ್ದಲ್ಲಿ ಆಧಾರ್ ಕಾರ್ಡ್‍ಗಾಗಿ ಅರ್ಜಿಸಲ್ಲಿಸಿದ ನಂತರ ನೀಡುವ EID ಸಂಖ್ಯೆಯನ್ನು ನಮೂದಿಸುವುದು. (ನಿಮ್ಮ ಆಧಾರ್ ಸಂಖ್ಯೆಯು ಕಡ್ಡಾಯವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿರತಕ್ಕದ್ದು)
16.ವಿದ್ಯಾರ್ಥಿಯು ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ತೆರೆದಿರುವ ಬ್ಯಾಂಕ್ ಖಾತೆಯ ಸಂಖ್ಯೆ, ಐ.ಎಫ್.ಎಸ್.ಸಿ ಕೋಡ್ ಇತ್ಯಾದಿಗಳನ್ನು ನಮೂದಿಸಬೇಕು.(ನಿಮ್ಮ ಬ್ಯಾಂಕ್ ಖಾತೆಯು ನಿಮ್ಮ ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಲಿಂಕ್ ಆಗಿರತಕ್ಕದ್ದು)
17.ವಿದ್ಯಾರ್ಥಿಯು ಪತ್ರ ವ್ಯವಹಾರಕ್ಕಾಗಿ ನೀಡುವ ವಿಳಾಸ ಹಾಗೂ ವಿದ್ಯಾರ್ಥಿಯ ಖಾಯಂ ವಿಳಾಸ, ಮೊಬೈಲ್ ಸಂಖ್ಯೆ, ಇ-ಮೇಲ್ ವಿವರಗಳನ್ನು ನಮೂದಿಸಬೇಕು.
18.ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳಾದಲ್ಲಿ [email protected] ಗೆ ಇ-ಮೇಲ್ ಮುಖಾಂತರ ದಾಖಲೆಗಳೊಂದಿಗೆ ಸಂಪರ್ಕಿಸುವುದು.

ಆನ್‍ಲೈನ್‍ನಲ್ಲಿ ಕಡ್ಡಾಯವಾಗಿ ಅಪ್‍ಲೋಡ್ ಮಾಡಬೇಕಾದ ದಾಖಲಾತಿಗಳು
ಈ ಕೆಳಕಂಡ ದಾಖಲಾತಿಗಳ ಮೂಲ ಪ್ರತಿಯಲ್ಲಿಯೇ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡತಕ್ಕದ್ದು.

1. ತಹಶೀಲ್ದಾರ/ಉಪ ತಹಸೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಒಮ್ಮೆ ಪಡೆದ ಆದಾಯ ಪ್ರಮಾಣ ಪತ್ರ 5 ವರ್ಷ ಚಾಲ್ತಿಯಲ್ಲಿರುತ್ತದೆ. ಜಾತಿ ಪ್ರಮಾಣ ಪತ್ರ ಶಾಶ್ವತವಾಗಿರುತ್ತದೆ.) ಮತ್ತು (ಆದಾಯ ಪ್ರಮಾಣ ಪತ್ರವನ್ನು ಉದ್ಯೋಗಕ್ಕಾಗಿ ಪಡೆದಿರುವುದನ್ನು ಸ್ವೀಕರಿಸುವುದಿಲ್ಲ.)ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ವಿದ್ಯಾಬ್ಯಾಸಕ್ಕಾಗಿ ಪಡೆದಿರಬೇಕು.
2. ಸಂಬಂಧಪಟ್ಟ ಶಾಲಾ-ಕಾಲೇಜುಗಳಿಂದ ನೀಡಲಾದ ವರ್ಗಾವಣೆ ಪ್ರಮಾಣ ಪತ್ರ
3. ಆಧಾರ್ ಕಾರ್ಡ್ ಅಥವಾ ಇ.ಐಡಿ. ನಂಬರ್ ಪ್ರತಿ,
4. ಎಸ್.ಎಸ್.ಎಲ್.ಸಿ ಅಂಕಪಟ್ಟಿ ಹಾಗೂ ಹಿಂದಿನ ತರಗತಿ/ಕೋರ್ಸುಗಳ ಅಂಕಪಟ್ಟಿ.
5. ಬ್ಯಾಂಕ್ ಪಾಸ್‍ಬುಕ್‍ನ ಮೊದಲ ಪುಟ (ವಿವರಗಳು ಸ್ಪಷ್ಟವಾಗಿ ಕಾಣುವಂತೆ).
6. ವಿದ್ಯಾರ್ಥಿಯು ವಿಕಲಚೇತನ/ಅಂಧ ವಿದ್ಯಾರ್ಥಿಗಳಾಗಿದ್ದಲ್ಲಿ, ಸಂಬಂಧಪಟ್ಟ ಪ್ರಾಧಿಕಾರಗಳಿಂದ ಪಡೆದ ಪ್ರಮಾಣ ಪತ್ರ.
7. ವಿದ್ಯಾರ್ಥಿಯ ಫೋಟೋ ( Only JPG can be uploaded with max. of 30 kb.)
8. ಗ್ರಾಮ ಪಂಚಾಯತ್/ಸ್ಥಳೀಯ ಸಂಸ್ಥೆಗಳಿಂದ ಪಡೆಯಲಾದ ವಾಸಸ್ಥಳ ದೃಢೀಕರಣ ಪತ್ರ.

ವಿಶೇಷ ಸೂಚನೆ

ವಿದ್ಯಾರ್ಥಿಯು ಆನ್‍ಲೈನ್ ಅರ್ಜಿಯ ಪ್ರತಿ ಹಾಗೂ ಅಪ್‍ಲೋಡ್ ಮಾಡಲಾದ ದಾಖಲಾತಿಗಳ ಸ್ವಯಂ ದೃಢೀಕೃತ ಪ್ರತಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ , ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ದಿನಾಂಕ 17.07.2019 ರೊಳಗೆ ಕಡ್ಡಾಯವಾಗಿ ಸಲ್ಲಿಸಿ, ಸ್ವೀಕೃತಿ ಪಡೆಯತಕ್ಕದ್ದು. ಒಂದು ವೇಳೆ ನಿಗದಿತ ದಿನಾಂಕದೊಳಗೆ ದಾಖಲಾತಿಗಳನ್ನು ಸಲ್ಲಿಸದಿದ್ದಲ್ಲಿ, ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.
ವಿದ್ಯಾರ್ಥಿನಿಲಯಗಳಿಗೆ, ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ
1. ಅರ್ಹರಿರುವ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯು ತಾಲ್ಲೂಕಿನ ಹೆಚ್ಚಿನ ಭಾಗ ಪ್ರತಿನಿಧಿಸುವ ವಿಧಾನಸಭಾ ಸದಸ್ಯರು ಅಧ್ಯಕ್ಷರಾಗಿರುವ ಸಮಿತಿಯ ಮೂಲಕ ನಡೆಯುತ್ತದೆ.
2. ವಿದ್ಯಾರ್ಥಿನಿಲಯದಲ್ಲಿ ಪ್ರವರ್ಗವಾರು, ಕೋರ್ಸುವಾರು ಲಭ್ಯವಿರುವ ಸೀಟುಗಳ ಆಧಾರದ ಮೇಲೆ ಹಾಗೂ ಅಂಕಗಳ ಆಧಾರದ ಮೇರೆಗೆ ಆಯ್ಕೆ ಮಾಡಿಕೊಳ್ಳಲಾಗುವುದು.
3. ಆಯಾ ಜಿಲ್ಲೆಯ ಸ್ಥಳೀಯ ವಿದ್ಯಾರ್ಥಿಗಳಿಗೆ ಮೊದಲನೆ ಆದ್ಯತೆಯನ್ನು ನೀಡಲಾಗುವುದು.
4. ಒಂದು ವೇಳೆ ವಿದ್ಯಾರ್ಥಿಯ ಅಂಕಗಳು ಸಮನಾಗಿದ್ದರೆ, ವಿದ್ಯಾರ್ಥಿಯ ಸ್ವಂತ ಸ್ಥಳದ ದೂರವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು.
5. ಅರ್ಹರಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದಲ್ಲಿ ಪ್ರವೇಶ ದೊರಕದಿದ್ದಲ್ಲಿ,ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಅನುದಾನದ ಲಭ್ಯತೆಗೊಳಪಟ್ಟು ಅರ್ಹತೆ ಆಧಾರದ ಮೇಲೆ,ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಪರಿಗಣಿಸಲಾಗುವುದು.

SOCIAL WELFARE DEPARTMENTSSLC PRIZE MONEY FOR SC/ST STUDENTSREQUIRED INFORMATIONS1)SSLC Registration Number2)Aadhaar Num...
28/05/2019

SOCIAL WELFARE DEPARTMENT

SSLC PRIZE MONEY FOR SC/ST STUDENTS

REQUIRED INFORMATIONS
1)SSLC Registration Number
2)Aadhaar Number and Name as in your Aadhar Card
3)RD Number of Caste Certificate
4)Applicant Recent Passport Photo (Size-20KB)
5)SSLC Marks Card Scan Copy (Size-100KB)
6)Aadhar linked-bank details

The Justice (Retd.) R.M. Lodha Committee (in the matter of PACL Ltd.) (the “Committee”) vide press release dated Februar...
29/04/2019

The Justice (Retd.) R.M. Lodha Committee (in the matter of PACL Ltd.) (the “Committee”) vide press release dated February 08, 2019 has communicated the initiation of the process of receiving online claim applications from investors having outstanding claims with PACL Ltd. The last date for submission of claim applications under the current refund process is April 30, 2019.

The Justice (Retd.) R.M. Lodha Committee (in the matter of PACL Ltd.) (the “Committee”) vide press release dated February 08, 2019 has communicated the initiation of the process of receiving online claim applications from investors having outstanding claims with PACL Ltd. The last date for submi...

RECRUITMENT OF PROBATIONARY OFFICERSADVERTISEMENT NO: CRPD/ PO/ 2019-20/ 01ONLINE REGISTRATION OF APPLICATION & PAYMENT ...
04/04/2019

RECRUITMENT OF PROBATIONARY OFFICERS
ADVERTISEMENT NO: CRPD/ PO/ 2019-20/ 01
ONLINE REGISTRATION OF APPLICATION & PAYMENT OF FEES: FROM 02.04.2019 TO 22.04.2019

Applications are invited from eligible Indian Citizens for appointment as Probationary Officers (POs) in State Bank of India. Candidates selected are liable to be posted anywhere in India
1. Before applying, candidates are requested to ensure that they fulfil the eligibility criteria for the post as on the date of eligibility.
2. The process of Registration is complete only when fee is deposited with the Bank through Online mode on or before the last date for payment of fee.
3. Candidates are advised to check Bank's website https://bank.sbi/careers or https://www.sbi.co.in/careers regularly for details and updates. No separate intimation/ advertisement etc. will be issued in case of any change/ update.

Sr. Category Total
1. SC/ ST/ PWD 125/- (Intimation Charges only)
2. General/ EWS/ OBC 750/- (App. Fee including intimation charges)

https://bank.sbi/careers

State Bank of India, with a glorious history of more than 200 years, stands as the proxy for the Indian Economy. The Bank's strength over the decades, has stemmed from its strong employee centric approach, and its ability to attract and retain the best banking talent in the country.

Address

Manooru Padukare, Kota
Udupi
576221

Opening Hours

Monday 8:30am - 8pm
Tuesday 8:30am - 8pm
Wednesday 8:30am - 8pm
Thursday 8:30am - 8pm
Friday 8:30am - 8pm
Saturday 8:30am - 8pm
Sunday 9am - 8pm

Telephone

+919964236328

Website

Alerts

Be the first to know and let us send you an email when Amruteshwari Digital Seva Center posts news and promotions. Your email address will not be used for any other purpose, and you can unsubscribe at any time.

Contact The Business

Send a message to Amruteshwari Digital Seva Center:

Share

Category